ಗೋಕಾಕ: ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿ ಬೃಹತ್ ಪ್ರತಿಭಟನೆ

0 Min Read

ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿ ಗೋಕಾಕನಲ್ಲಿ ಬೃಹತ್ ಪ್ರತಿಭಟನೆ: ಸೂಕ್ತ ಕ್ರಮಕ್ಕೆ ಆಗ್ರಹ

ಗೋಕಾಕ April 23/2025: ಕರ್ನಾಟಕ ರಕ್ಷಣಾ ವೇಧಿಕೆ ಮತ್ತು ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ನಗರದ ಕೋರ್ಟ್ ಸರ್ಕಲ್ ನಲ್ಲಿ ಮಾನವ ಸರಪಳಿ ಹಾಗೂ ಮೇಣದಬತ್ತಿ ಹೊತ್ತಿಸಿ ಜಮ್ಮು-ಕಾಶ್ಮೀರ ಉಗ್ರರ ದಾಳಿಗೆ ಬಲಿಯಾದ ಮೃತರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.

Share This Article
Leave a Comment

Leave a Reply

Your email address will not be published. Required fields are marked *

error: Content is protected !!